Friday, August 21, 2026

INC Congress

ವಿಶ್ವನಾಥ್ ಹೇಳಿಕೆಗೆ ಸಿದ್ದು ಗರಂ- ಜೆಡಿಎಸ್ ಗೆ ಮಾಜಿ ಸಿಎಂ ಎಚ್ಚರಿಕೆ

ಪದೇ ಪದೇ ಸಿದ್ದರಾಮಯ್ಯ ವಿಚಾರವಾಗಿ ವ್ಯಂಗ್ಯ ಮಾಡೋ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಗೆ ಸಿದ್ದಾರಮಯ್ಯ ಟ್ವೀಟ್ ಮಾಡೋ ಮೂಲಕ ಟಾಂಗ್ ನೀಡಿದ್ದಾರೆ. ಅಲ್ಲದೆ ಇಷ್ಟೂ ದಿವಸ ಜೆಡಿಎಸ್ ಬಗ್ಗೆ ಬಾಯ್ಬಿಚ್ಚದೆ ತಾಳ್ಮೆಯಿಂದಿದ್ದ ಸಿದ್ದು ಇದೀಗ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿಕಟ್ಟಿಹಾಕಿದೆ. ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲಾರೆ.ವಿಶ್ವನಾಥ್ ಕಿಡಿಗೇಡಿತನದ ಹೇಳಿಕೆಗೆ ಕುಖ್ಯಾತರು. ಅವರಿಗೆ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img