Friday, October 24, 2025

INC Congress

ವಿಶ್ವನಾಥ್ ಹೇಳಿಕೆಗೆ ಸಿದ್ದು ಗರಂ- ಜೆಡಿಎಸ್ ಗೆ ಮಾಜಿ ಸಿಎಂ ಎಚ್ಚರಿಕೆ

ಪದೇ ಪದೇ ಸಿದ್ದರಾಮಯ್ಯ ವಿಚಾರವಾಗಿ ವ್ಯಂಗ್ಯ ಮಾಡೋ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಗೆ ಸಿದ್ದಾರಮಯ್ಯ ಟ್ವೀಟ್ ಮಾಡೋ ಮೂಲಕ ಟಾಂಗ್ ನೀಡಿದ್ದಾರೆ. ಅಲ್ಲದೆ ಇಷ್ಟೂ ದಿವಸ ಜೆಡಿಎಸ್ ಬಗ್ಗೆ ಬಾಯ್ಬಿಚ್ಚದೆ ತಾಳ್ಮೆಯಿಂದಿದ್ದ ಸಿದ್ದು ಇದೀಗ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿಕಟ್ಟಿಹಾಕಿದೆ. ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲಾರೆ.ವಿಶ್ವನಾಥ್ ಕಿಡಿಗೇಡಿತನದ ಹೇಳಿಕೆಗೆ ಕುಖ್ಯಾತರು. ಅವರಿಗೆ...
- Advertisement -spot_img

Latest News

ಮೈಮುಲ್ ಅಧ್ಯಕ್ಷರಾಗಿ ಕೆ. ಈರೇಗೌಡ : ಎಚ್.ಡಿ. ಕೋಟೆಗೆ ಮೊದಲ ಬಾರಿ ಗೌರವ!

ಮೈಮುಲ್‌ — ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಇದರ ನೂತನ ಅಧ್ಯಕ್ಷರಾಗಿ ಕೆ. ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ, ಈ...
- Advertisement -spot_img