Tuesday, March 24, 2026

INC Congress

ವಿಶ್ವನಾಥ್ ಹೇಳಿಕೆಗೆ ಸಿದ್ದು ಗರಂ- ಜೆಡಿಎಸ್ ಗೆ ಮಾಜಿ ಸಿಎಂ ಎಚ್ಚರಿಕೆ

ಪದೇ ಪದೇ ಸಿದ್ದರಾಮಯ್ಯ ವಿಚಾರವಾಗಿ ವ್ಯಂಗ್ಯ ಮಾಡೋ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಗೆ ಸಿದ್ದಾರಮಯ್ಯ ಟ್ವೀಟ್ ಮಾಡೋ ಮೂಲಕ ಟಾಂಗ್ ನೀಡಿದ್ದಾರೆ. ಅಲ್ಲದೆ ಇಷ್ಟೂ ದಿವಸ ಜೆಡಿಎಸ್ ಬಗ್ಗೆ ಬಾಯ್ಬಿಚ್ಚದೆ ತಾಳ್ಮೆಯಿಂದಿದ್ದ ಸಿದ್ದು ಇದೀಗ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿಕಟ್ಟಿಹಾಕಿದೆ. ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲಾರೆ.ವಿಶ್ವನಾಥ್ ಕಿಡಿಗೇಡಿತನದ ಹೇಳಿಕೆಗೆ ಕುಖ್ಯಾತರು. ಅವರಿಗೆ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img