Saturday, May 23, 2026

INC Congress

ವಿಶ್ವನಾಥ್ ಹೇಳಿಕೆಗೆ ಸಿದ್ದು ಗರಂ- ಜೆಡಿಎಸ್ ಗೆ ಮಾಜಿ ಸಿಎಂ ಎಚ್ಚರಿಕೆ

ಪದೇ ಪದೇ ಸಿದ್ದರಾಮಯ್ಯ ವಿಚಾರವಾಗಿ ವ್ಯಂಗ್ಯ ಮಾಡೋ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಗೆ ಸಿದ್ದಾರಮಯ್ಯ ಟ್ವೀಟ್ ಮಾಡೋ ಮೂಲಕ ಟಾಂಗ್ ನೀಡಿದ್ದಾರೆ. ಅಲ್ಲದೆ ಇಷ್ಟೂ ದಿವಸ ಜೆಡಿಎಸ್ ಬಗ್ಗೆ ಬಾಯ್ಬಿಚ್ಚದೆ ತಾಳ್ಮೆಯಿಂದಿದ್ದ ಸಿದ್ದು ಇದೀಗ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿಕಟ್ಟಿಹಾಕಿದೆ. ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲಾರೆ.ವಿಶ್ವನಾಥ್ ಕಿಡಿಗೇಡಿತನದ ಹೇಳಿಕೆಗೆ ಕುಖ್ಯಾತರು. ಅವರಿಗೆ...
- Advertisement -spot_img

Latest News

ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದಂತೆ ರೈತರ ಬಳಿ ಮಾತನಾಡೋಣ, ಡಿಸಿಎಂ ರೆಡಿನಾ..? ನಾನ್ ರೆಡಿ: ನಿಖಿಲ್ ಕುಮಾರ್

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್, ಬಿಡದಿ ಟೌನ್ ನಿರ್ಮಾಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಪ್ರಶ್ನೆ ಡಿಕೆಶಿ ವರ್ಸಸ್...
- Advertisement -spot_img