Friday, July 11, 2025

incident took place in anekal

ತಾಯಿ ಕೊರೊನಾದಿಂದ ಸಾವು, ಇಡೀ ಕುಟುಂಬ ಆತ್ಮಹತ್ಯೆ

www.karnatakatv.net: ರಾಜ್ಯ- ಆನೇಕಲ್: ಹೆಮ್ಮಾರಿ ಕೊರೊನಾದಿಂದ ಜನಸಾಮಾನ್ಯರ ಬದುಕಿನಲ್ಲಿ ಬಿರುಗಾಳಿ ಬೀಸಿದೆ. ಅದೆಷ್ಟೋ ಕುಟುಂಬಗಳು ತಮ್ಮ ಪ್ರೀತಿ-ಪಾತ್ರರನ್ನ ಕಳೆದುಕೊಂಡು ಅನಾಥರಾಗಿದ್ದಾರೆ. ಇದೀಗ ಬೆಂಗಳೂರಿನ ಹೊರವಲಯದಲ್ಲಿ ಇಂತಹದೇ ಒಂದು ಮನಕಲುಕುವ ಘಟನೆ ಸಂಭವಿಸಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಅಪ್ಪ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ಸತೀಶ್ ರೆಡ್ಡಿ ಅವರ ಪತ್ನಿ ಆಶಾಗೆ ಕೊರೊನಾ...
- Advertisement -spot_img

Latest News

ಸಾಲದ ಕಿರಿಕ್ : ಹೆಂಡತಿಯ ಮೂಗನ್ನೇ ಕಚ್ಚಿದ ಪಾಪಿ ಪತಿ

ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಸಂಘದಲ್ಲಿ ಸಾಲ...
- Advertisement -spot_img