www.karnatakatv.net: ರಾಜ್ಯ- ಆನೇಕಲ್: ಹೆಮ್ಮಾರಿ ಕೊರೊನಾದಿಂದ ಜನಸಾಮಾನ್ಯರ ಬದುಕಿನಲ್ಲಿ ಬಿರುಗಾಳಿ ಬೀಸಿದೆ. ಅದೆಷ್ಟೋ ಕುಟುಂಬಗಳು ತಮ್ಮ ಪ್ರೀತಿ-ಪಾತ್ರರನ್ನ ಕಳೆದುಕೊಂಡು ಅನಾಥರಾಗಿದ್ದಾರೆ. ಇದೀಗ ಬೆಂಗಳೂರಿನ ಹೊರವಲಯದಲ್ಲಿ ಇಂತಹದೇ ಒಂದು ಮನಕಲುಕುವ ಘಟನೆ ಸಂಭವಿಸಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಅಪ್ಪ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ಸತೀಶ್ ರೆಡ್ಡಿ ಅವರ ಪತ್ನಿ ಆಶಾಗೆ ಕೊರೊನಾ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...