Thursday, May 14, 2026

incident took place in anekal

ತಾಯಿ ಕೊರೊನಾದಿಂದ ಸಾವು, ಇಡೀ ಕುಟುಂಬ ಆತ್ಮಹತ್ಯೆ

www.karnatakatv.net: ರಾಜ್ಯ- ಆನೇಕಲ್: ಹೆಮ್ಮಾರಿ ಕೊರೊನಾದಿಂದ ಜನಸಾಮಾನ್ಯರ ಬದುಕಿನಲ್ಲಿ ಬಿರುಗಾಳಿ ಬೀಸಿದೆ. ಅದೆಷ್ಟೋ ಕುಟುಂಬಗಳು ತಮ್ಮ ಪ್ರೀತಿ-ಪಾತ್ರರನ್ನ ಕಳೆದುಕೊಂಡು ಅನಾಥರಾಗಿದ್ದಾರೆ. ಇದೀಗ ಬೆಂಗಳೂರಿನ ಹೊರವಲಯದಲ್ಲಿ ಇಂತಹದೇ ಒಂದು ಮನಕಲುಕುವ ಘಟನೆ ಸಂಭವಿಸಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಅಪ್ಪ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ಸತೀಶ್ ರೆಡ್ಡಿ ಅವರ ಪತ್ನಿ ಆಶಾಗೆ ಕೊರೊನಾ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img