Friday, March 14, 2025

incident took place in bellary

ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆ

www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....
- Advertisement -spot_img

Latest News

ಡಿಕೆಶಿ ಭೇಟಿ ಮಾಡಿದ ವಿಜಯೇಂದ್ರ ಆಪ್ತ ರೇಣುಕಾಚಾರ್ಯ: ಇದೀಗ ವಿಜಯೇಂದ್ರ ಆಪ್ತರ ನಡೆ ಕಾಂಗ್ರೆಸ್ ಕಡೆ..?

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕೆ  ಸಿಎಂ...
- Advertisement -spot_img