Wednesday, August 12, 2026

incident took place in bellary

ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆ

www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....
- Advertisement -spot_img

Latest News

ಗೃಹಜ್ಯೋತಿ ಫಲಾನುಭವಿಗಳೇ ಗಮನಿಸಿ – ಬಿಲ್‌ನಲ್ಲಿ ಈ ಕೋಡ್ ಇದೆಯಾ?

ನೀವು ಕೂಡ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದರೆ ಈ ಸುದ್ದಿ ನಿಮ್ಮ ಗಮನಕ್ಕೆ ಇರಲೇಬೇಕು. ನಿಮ್ಮ ಗೃಹಜ್ಯೋತಿ ದಾಖಲೆ ಪರಿಶೀಲನೆ ಯಶಸ್ವಿಯಾಗಿದೆಯೋ ಇಲ್ಲವೋ ಎಂಬುದನ್ನು...
- Advertisement -spot_img