Saturday, July 27, 2024

incident took place in bellary

ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆ

www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img