Friday, July 11, 2025

incident took place in bellary

ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆ

www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....
- Advertisement -spot_img

Latest News

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ...
- Advertisement -spot_img