Tuesday, January 14, 2025

income loss

Shakthi yojane-ಶಕ್ತಿ ಯೋಜನೆಯಿಂದ ಕಂಗಾಲಾದ ಖಾಸಗಿ ವಾಹನ ಮಾಲೀಕರು

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವ ಕಾರಣ  ರಾಜ್ಯದ ಮಹಿಳೆಯರೆಲ್ಲ ಖಾಸಗಿ ಬಸ್ ಗಳು ಆಟೊ ಟ್ಯಾಕ್ಸಿ ಇವೆಲ್ಲವನ್ನು ತೊರೆದು ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತಿದ್ದಾರೆ. ಇದರಿಂದಾಗಿ ಖಾಸಗಿ ಸಾರಿಗೆ ವಾಹನಗಳಿಗೆ ಪ್ರಯಾಣಿಕರೇ ಇಲ್ಲದಂತಾಗಿದೆ. ಆಟೋ ಚಾಲಕರು ದಿನ ಪೂರ್ತಿ ನಿಲ್ಧಾಣಗಳಲ್ಲಿ ಕುಳಿತರೂ ಒಂದು ಗಿರಾಕಿಗಳು ಬರದೆ ಇರುವುದರಿಂದ ಸಾಯಂಕಾಲ ಮನೆಗೆ...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img