Thursday, October 16, 2025

income tax

ತೆರಿಗೆ ಕಟ್ಟಲ್ಲ-ತೆರಿಗೆ ಕೇಳ್ಬೇಡಿ : IT- BT ಮಂದಿಯ ಶಪಥ !

ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ ನಂತರ, ವರ್ತೂರು ಮತ್ತು ಪಣತ್ತೂರು ಭಾಗದ ನಿವಾಸಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಲ ಸೌಕರ್ಯ ಕೊಡದೆ ತೆರಿಗೆ...

ರಿಸ್ಕ್ ಲೆಸ್ ಹೂಡಿಕೆಗೆ ಪೋಸ್ಟ್ ಆಫೀಸ್ ಬೆಸ್ಟ್!

ನೀವು ರಿಸ್ಕ್ ಲೆಸ್ ಆಗಿ ಹೂಡಿಕೆ ಮಾಡಬೇಕಾ..? ಹೆಚ್ಚು ಆದಾಯ ಬರದಿದ್ರೂ ಪರವಾಗಿಲ್ಲ. ನಾವು ಹಾಕಿರೋ ಬಂಡವಾಳ ಸುರಕ್ಷಿತವಾಗಿರಬೇಕು ಅನ್ನೋ ಮೈಂಡ್ ಸೆಟ್ ಇರೋರಿಗೆ, ಪೋಸ್ಟ್ ಆಫೀಸ್ ಉತ್ತಮ ಆಯ್ಕೆ. ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಿದ್ರೆ, ಬಂಡವಾಳವೂ ಸುರಕ್ಷಿತ ಮತ್ತು ನಿಗದಿತ ಆದಾಯ ಸರಿಯಾದ ಸಮಯಕ್ಕೆ ನಿಮ್ಮ ಕೈಸೇರುತ್ತದೆ.  ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ. 1)...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img