Wednesday, November 26, 2025

Income tax department

ಟ್ಯಾಕ್ಸ್‌ ವಾಪಸ್‌ ಮಾಡಿ ಅಭಿಯಾನ! : ರೊಚ್ಚಿಗೆದ್ದ ಜನ

ಸಮಸ್ಯೆಗಳಿಂದ ಬೇಸತ್ತು, ರೊಚ್ಚಿಗೆದ್ದ ಬೆಂಗಳೂರಿನ ಜನರು ಬೆಂಗಳೂರಿಗೆ ಸರಿಯಾಗಿ ಮೂಲಸೌಕರ್ಯ ಕೊಡಿ ಇಲ್ಲವೇ ನಮ್ಮ ತೆರಿಗೆ ಹಣ ರೀಫಂಡ್ ಮಾಡಿ ಎಂದು ವಿಶಿಷ್ಟ ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದ ಕಾಂಗ್ರೆಸ್‌ ಪಕ್ಷ ಮತ್ತು ಸರ್ಕಾರವು ಕೂಡ ಕೇಂದ್ರ ಸರ್ಕಾರಕ್ಕೆ ನಮ್ಮ ತೆರಿಗೆ ನಮ್ಮ ಹಕ್ಕು. ನಮ್ಮ ಕರ್ನಾಟಕದ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ಡಿಮ್ಯಾಂಡ್‌...

ನಂದಿನಿ ಬೂತ್‌ಗೂ ಕೋಟಿ, ಕೋಟಿ TAX : ಕೋಟಿ, ಕೋಟಿ ಟ್ಯಾಕ್ಸ್‌ ನೋಡಿ ಶಾಕ್‌!

ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೂ ಟ್ಯಾಕ್ಸ್‌ ಭಯ ಶುರುವಾಗಿದೆ. ಈಗಾಗಲೇ ಬಹಳಷ್ಟು ಅಂಗಡಿಗಳಲ್ಲಿ UPI ತೆಗೆದು ಬರಿ ನಗದು ರೂಪದಲ್ಲಿ ಪೇಮೆಂಟ್‌ ಮಾಡುವಂತೆ ಬೋರ್ಡ್‌ ಕೂಡ ಹಾಕುತ್ತಿದ್ದಾರೆ. ಸಣ್ಣ ವ್ಯಾಪಾರಿಗಳಿಗೂ ಲಕ್ಷಗಟ್ಟಲೆ ಟ್ಯಾಕ್ಸ್‌ ಬರುತ್ತಿರುವುದಕ್ಕೆ ಶಾಕ್‌ ಆಗಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಸಣ್ಣ ಉದ್ದಿಮೆದಾರರಿಗೆ ನೋಟಿಸ್ ಪರ್ವ ಮುಂದುವರೆದಿದೆ. ಇದೀಗ ಬೆಂಗಳೂರಿನಲ್ಲಿ ನಂದಿನಿ ಬೂತ್‌ನವರಿಗೆ ಕೋಟಿ...

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..!

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..! ತಲೈವಾ..ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ರಿಲೀಸಾಗುತ್ತೆ ಅಂದ್ರೆ ಅಲ್ಲಿ ಅಭಿಮಾನಿಗಳು ಹಬ್ಬದ ರೀತಿ ಸಂಭ್ರಮಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ. ಏಜ್ ಈಸ್ ಜಸ್ಟ್ ಎ ನಂಬರ್ ಅನ್ನುವಂತೆ ನಟ ರಜನಿಕಾಂತ್ ಈಗಲೂ ಸಹ ಸೂಪರ್ ಹಿಟ್ ಚಿತ್ರಗಳನ್ನ ಕೊಡುತ್ತಾ ತಮ್ಮ ಎಲ್ಲಾ ಅಭಿಮಾನಿಗಳನ್ನ ರಂಜಿಸುತ್ತಲೇ...

IT Raid : ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ದಾಖಲೆ ರಹಿತ ನೋಟಿನ ಕಂತೆಗಳು ಪತ್ತೆ..!

ಉತ್ತರ ಪ್ರದೇಶ : ನಿವೃತ್ತ ಐಪಿಎಸ್ ಅಧಿಕಾರಿಗಳ(Retired IPS officers)ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಇಂದು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ನೋಯ್ಡಾದ ಸೆಕ್ಟರ್ 50 ರಲ್ಲಿರುವ ಮಾಜಿ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ದಾಳಿ ವೇಳೆ 500 ಹಾಗೂ 2000 ದಾಖಲೆ ರಹಿತ ನೋಟಿನ ಕಂತೆಗಳು...

ಆದಾಯ ತೆರಿಗೆ ಇಲಾಖೆಯಿಂದ ಸಹಾಯಕ, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಭಾರತದ ಆದಾಯ ತೆರಿಗೆ ಇಲಾಖೆಯು ಈಶಾನ್ಯ ರಾಜ್ಯಗಳು, ಅಂಡಮಾನ್ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30, 2021. ಇಲಾಖೆಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಇತರ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ...

ಸಚಿವ ಡಿಕೆಶಿ ತಾಯಿಗೆ ಬಿಗ್ ರಿಲೀಫ್..!

ಬೆಂಗಳೂರು: ಸಚಿವ ಡಿ. ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದಾಗ ತಮ್ಮ ಹೆಸರಲ್ಲಿ ನೂರಾರು ಕೋಟಿ ಆಸ್ತಿ ಮತ್ತು 80 ಕೋಟಿಗೂ ಅಧಿಕ ಹಣ ವಹಿವಾಟು ಕುರಿತಂತೆ ತಾಯಿ ಗೌರಮ್ಮಗೆ ಐಟಿ ನೀಡಿದ್ದ ಶೋಕಾಸ್ ನೋಟೀಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಐಟಿ ದಾಳಿ ನಡೆದಿದ್ದ ವೇಳೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img