Thursday, October 23, 2025

Income Tax Raid

ಬೆಂಗಳೂರಲ್ಲಿ ಭ್ರಷ್ಟರಿಗೆ ಐಟಿ ಅಧಿಕಾರಿಗಳ ಶಾಕ್- ಏಕಕಾಲದಲ್ಲಿ 50 ಕಡೆ ದಾಳಿ…!

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆಯೇ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭ್ರಷ್ಟರ ಭೇಟೆಗಿಳಿದಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ನಗರದ ಉದ್ಯಮಿಗಳ ಮನೆ, ಚಾಟರ್ಡ್ ಅಕೌಂಟೆಂಟ್ ಗಳ ಮನೆ ಕಚೇರಿ ಸೇರಿದಂತೆ ಇಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿವೆ. ಬೆಂಗಳೂರು ಮತ್ತು ಗೋವಾ ವಲಯದ 300ಕ್ಕೂ ಹೆಚ್ಚು...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img