Tuesday, July 22, 2025

#incometax

INCOME TAX : INCOME TAX GOOD NEWS ಆದಾಯ ಕಡಿತಕ್ಕೆ ಕೇಂದ್ರ ಚಿಂತನೆ

ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಒಂದನ್ನ ನೀಡಿದೆ. ಮಧ್ಯಮ ವರ್ಗದವರಿಗೆ ನೆಮ್ಮದಿ ತರುವ ಮತ್ತು ಅವರ ಖರೀದಿ ಸಾಮರ್ಥ್ಯ ಹೆಚ್ಚಿಸಲು ವಾರ್ಷಿಕ 15 ಲಕ್ಷದವರೆಗೆ ಆದಾಯವಿರುವ ವ್ಯಕ್ತಿಗಳಿಗೆ ಆದಾಯ ತೆರಿಗೆ ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಹೌದು ಆರ್ಥಿಕತೆಗೆ ಮತ್ತಷ್ಟು ಪುಷ್ಟಿ ನೀಡೋ ಉದ್ದೇಶದಿಂದ ಈ ಕ್ರಮವನ್ನ ತೆಗೆದುಕೊಳ್ಳಲು ಸರ್ಕಾರ...

ಬಿಬಿಸಿ ಕಚೇರಿಗೆ ಐಟಿ ಅಧಿಕಾರಿಗಳ ದಾಳಿ !

political news ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img