Wednesday, February 25, 2026

increased security checks

ದೆಹಲಿಯ ಕಾರು ಸ್ಫೋಟದ ಬೆನ್ನಲ್ಲೇ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್, ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರಿಗೆ ವಿಶೇಷ ಸೂಚನೆ!

ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಿಂದ ದೇಶದಾದ್ಯಂತ ಭದ್ರತಾ ಇಲಾಖೆಗಳಲ್ಲಿ ಚಟುವಟಿಕೆ ಹೆಚ್ಚಾಗಿದೆ. ಈ ಘಟನೆಯ ಬಳಿಕ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅದರ ಭಾಗವಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಿದೆ. ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಹೆಚ್ಚುವರಿ ಭದ್ರತಾ...
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img