Tuesday, October 14, 2025

increased the DA

ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆ ಹೆಚ್ಚಳ..!

www.karnatakatv.net: ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ. ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದೆ. ನೌಕರನ ಮೂಲ ವೇತನದ ಶೇ.21.50ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.24.50ಗೆ ಏರಿಸಲಾಗಿದೆ. ಸಶಸ್ತ್ರ ಪಡೆಗಳ ಸಿಬ್ಬಂದಿ ಹಾಗೂ ರೈಲ್ವೆ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಬoಧಿಸಿದoತೆ ಪ್ರತ್ಯೇಕ ಆದೇಶವನ್ನು ಸಂಬoಧಪಟ್ಟ ಸಚಿವಾಲಯಗಳು ಹೊರಡಿಸಲಿವೆ. ಜುಲೈನಲ್ಲಿ ರಾಜ್ಯ ಸರ್ಕಾರವು ತನ್ನ ನೌಕರರಿಗೆ...
- Advertisement -spot_img

Latest News

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25...
- Advertisement -spot_img