Saturday, March 7, 2026

increased to five

BREAKING: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣ: ಇಂದು ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವು, ಮೃತರ ಸಂಖ್ಯೆ 5ಕ್ಕೆ ಏರಿಕೆ

https://www.youtube.com/watch?v=KkMZPfLd5eo&t=70s ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ....
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img