Sunday, September 8, 2024

increased to five

BREAKING: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣ: ಇಂದು ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವು, ಮೃತರ ಸಂಖ್ಯೆ 5ಕ್ಕೆ ಏರಿಕೆ

https://www.youtube.com/watch?v=KkMZPfLd5eo&t=70s ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img