Thursday, July 23, 2026

increased

ದೇಹದ ಬೊಜ್ಜು ಕರಗಿಸಲು ನಡೆಯುತ್ತಿದೆ ನಾನಾ ಪ್ರಯತ್ನಗಳು

International news: ಈಗಿನ ವೇಗವಾಗಿ ಓಡುವ ಕಾಲದ ಮದ್ಯೆ ಜನರು ದುಡಿಬೇಕು, ಹಣ ಗಳಿಸಬೇಕು ಎನ್ನುವ ಹಂಬಲದಿಂದ ಸರಿಯಾದ ಸಮಯಕ್ಕೆ ಊಟ ಮಾಡದೆ ಇರುವುದು ಮತ್ತು ತಿದಿರುವ ಆಹಾರ ಜೀರ್ಣವಾಗದೆ ಇರುವುದು ಸರಿಯಾಗಿ ನಿದ್ದೆ ಮಾಡದಿರುವುದು  ಇವೆಲ್ಲವು ದೇಹದ  ಬೊಜ್ಜು ಜಾಸ್ತಿ ಮಾಡಲು ಪ್ರಮುಖ ಕಾರಣಗಳಾಗಿವೆ. ಇಷ್ಟೆಲ್ಲವಾದ ನಂತರ ದೇಹ ಸಿಕ್ಕ ಸಿಕ್ಕ ಹಾಗೆ ಬೇಕಾಬಿಟ್ಟಿ ಬೆಳಿದಿರುತ್ತದೆ....

ಜಿಲ್ಲೆಗಳಲ್ಲಿ ಹೆಚ್ಚಾದ ಕೋವಿಡ್ -19 ಮರಣ ಪ್ರಮಾಣ..!

www.karnatakatv.net: ದೇಶಾದ್ಯಂತ ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿದ್ರು ಆದ್ರೆ ಈಗ ಕೊಂಚ ಕೊರೊನಾ ಸಂಖ್ಯೆ ಕಡಿಮೆಯಾಗಿದ್ದು, ಆದರೆ 20 ಜಿಲ್ಲೆಗಳಲ್ಲಿ ಮಾತ್ರ ಮರಣ ಪ್ರಮಾಣವು ಹೆಚ್ಚಾಗಿಯೇ ಇದೆ. ಹೌದು, ಕೊರೊನಾ ಸಂಖ್ಯೆ ಈಗ ಕಡಿಮೆಯಾಗಿದ್ದು, ಶುರುವಿನಿಂದ ಸಾವಿನ ದರವನ್ನು ಕಡಿಮೆ ಮಾಡುವುದು ರಾಜ್ಯ ಸರ್ಕಾರದ ಗುರಿಯಾಗಿತ್ತು.  ಹಾಗೇ ಕೋವಿಡ್ 19 ವಾರ್ ರೂಮ್ ನೀಡಿರುವ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img