ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಭಾರತ ಏಕದಿನ ತಂಡ ಸರಣಿಯನ್ನು ಕಳೆದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಸಿಡ್ನಿಯಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್ಗಳಿಂದ ಸೋಲಿಸಿ ಪ್ರವಾಸಕ್ಕೆ ಜಯಭೇರಿ ಬಾರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 46.4 ಓವರ್ಗಳಲ್ಲಿ 236 ರನ್ಗಳಷ್ಟೇ ಗಳಿಸಿತು. ನಂತರ ಭಾರತದ ಪರವಾಗಿ ನಾಯಕ ರೋಹಿತ್ ಶರ್ಮಾ ಮತ್ತು...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...