ಭಾರತದಲ್ಲಿ ಕೋವಿಡ್ -19 ಪ್ರಕರಣಗಳು: ಕಳೆದ 24 ಗಂಟೆಗಳಲ್ಲಿ ದೇಶವು 1,17,100 ಹೊಸ ಕರೋನವೈರಸ್ ಸೋಂಕುಗಳನ್ನು ಮತ್ತು 302 ಸಾವುಗಳನ್ನು ದಾಖಲಿಸಿದೆ, ಇದು ಸಕ್ರಿಯ ಕ್ಯಾಸೆಲೋಡ್ ಅನ್ನು 3,71,363 ಕ್ಕೆ ತಳ್ಳಿದೆ.
ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ -19 ನಲ್ಲಿ ಒಂದು ಲಕ್ಷದ ಗಡಿಯನ್ನು...
ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...