Monday, March 30, 2026

indefinite dharna Koppal

BSPL ಸ್ಥಾಪಿಸಿ ಇಲ್ಲವೇ ”ಸರ್ಕಾರೀ ನೌಕರಿ ಕೊಡಿ”

ಕೊಪ್ಪಳದ ಬಲ್ದೋಟ ಕಂಪನಿಗೆ ಭೂಮಿ ಕಳೆದುಕೊಂಡ ರೈತ ಮಕ್ಕಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪಳ ತಾಲೂಕಿನ ಹಾಲವರ್ತಿ, ತಿಡಿದಾಳ್, ಬೇವಿನಾಳ ಮತ್ತು ಕೊಪ್ಪಳ ಸುತ್ತ ಮುತ್ತಲಿನ ಭೂಮಿ ಕಳೆದುಕೊಂಡ ನಿರಾಶ್ರಿತ ರೈತ ಒಕ್ಕೂಟದಿಂದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಂಪನಿಯ ಸ್ಥಾಪನೆಗೆ ಸರ್ಕಾರದ ಮೂಲಕ ಭೂಮಿ ಕೊಟ್ಟು 18...
- Advertisement -spot_img

Latest News

ಕೃಷ್ಣಾ ನದಿಗೆ ನೀರು ಯಾರು ಸಹ ಬಿಡಿಸಿಲ್ಲ ತಾನಾಗೆ ಬರುತ್ತಿದೆ: ಶಾಸಕ-ಸಚಿವರಿಗೆ ಸವದಿ ಪರೋಕ್ಷ ಟಾಂಗ್

Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು...
- Advertisement -spot_img