Friday, September 18, 2026

indendenceday

Dhavanagere: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಧ್ವಜಾರೋಹಣ

ದಾವಣಗೆರೆ: 77ನೇ ಸ್ವಾತಂತ್ರ್ಯ ದಿನಾಚರಣೆಯ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಹಚ್ಚ ವನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಜರಗಿತು. ಈ ಸಂದರ್ಭದಲ್ಲಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ಸಹ ಶಿಕ್ಷಕರಾದ ರಾಜು. ನಾಗಲಕ್ಷ್ಮಮ್ಮ .ಚನ್ನಬಸಪ್ಪ ಎಸ್‌ಡಿಎಂಸಿ ಅಧ್ಯಕ್ಷರಾದ ಯನ್ನಾಪ್ಪ ಸಹಕಾರ ಸಂಘದ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img