Wednesday, December 24, 2025

Independence day

Seema Haider : ಪ್ರೀತಿ ಅರಸಿ ಭಾರತಕ್ಕೆ ಬಂದಾಕೆಯ ಮೊದಲ ಸ್ವಾತಂತ್ರ್ಯ ಸಂಭ್ರಮ…!

National News : ಎಲ್ಲೆಡೆ 77 ರ ಸ್ವಾತಂತ್ರ್ಯೋತ್ಸವದ ಸಂಭ್ರಮ . ಇನ್ನು ಭಾರತಕ್ಕೆ ತನ್ನ ಪ್ರೀತಿಯನ್ನು ಅರಸಿ ಬಂದಾಕೆ ಭಾರತೀಯರೊಂದಿಗೆ ತನ್ನ ಮೊದಲ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದಾರೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಂದು ಭಾರತದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಅದೇ ಸಮಯದಲ್ಲಿ ಪಾಕಿಸ್ತಾನ ಮುರ್ದಾಬಾದ್...

Kolar ClockTower: ಕೋಲಾರದ ಕ್ಲಾಕ್ ಟವರ್ ಮೇಲೆ ಧ್ವಜಾರೋಹಣ

ಕೋಲಾರ : ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ  ನಗರದ ಕ್ಲಾಕ್ ಟವರ್ ನಲ್ಲಿ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಜಿಲ್ಲಾಧಿಕಾರಿ ಅಕ್ರಂ ಪಾಷಾ ಮತ್ತು ಎಸ್.ಪಿ ನಾರಾಯಣ ಹಾಜರಾಗಿದ್ದರು. ಕಳೆದ 60 ವರ್ಷಗಳಿಂದ ವಿವಾದದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕ್ಲಾಕ್  ಟವರ್ ಮೇಲೆ ಇಂದು ಜಿಲ್ಲಾಡಳಿತದ ವತಿಯಿಂದ ...

DK.Shivakumar: ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ.

ಬೆಂಗಳೂರು: 1837 ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ. 13 ದಿನಗಳ ಕಾಲ ಮಂಗಳೂರು ಸೇರಿದಂತೆ ಒಂದಷ್ಟು ಭಾಗಗಳನ್ನು ಹೋರಾಟಗಾರರು ಹಿಡಿತದಲ್ಲಿ ಇಟ್ಟು ಕೊಂಡಿದ್ದರು. ದುರಾದೃಷ್ಟವಶಾತ್ ಅಕ್ಟೋಬರ್ 31, 1837 ರಂದು  ಈ ದಂಗೆಯ ಪ್ರಮುಖ ಹೋರಾಟಗಾರರನ್ನ  ಗಲ್ಲಿಗೇರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಈಸೂರು  ಸ್ವಾತಂತ್ರ್ಯವನ್ನು ಘೋಷಿಸಿದ ದೇಶದ ಮೊದಲ...

Independence Day: ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.ಮಾಣೀಕ್ ಷಾ ಪೆರೆಡ್ ಮೈದಾನದಲ್ಲಿ ಜನರನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣ ಮಾಡಿದರು. ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ...

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img