Saturday, May 24, 2025

Independent MLA R Shankar

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...

ನಮಗಿಲ್ಲದ ಸಚಿವ ಸ್ಥಾನ ಅವರಿಗೇಕೆ?- ‘ಕೈ’ ಹಿರಿಯ ನಾಯಕರ ಅಸಮಾಧಾನ

ಬೆಂಗಳೂರು: ಪಕ್ಷೇತರ ಶಾಸಕರನ್ನು ತಮ್ಮತ್ತ ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿರೋ ಮೈತ್ರಿ ಸರ್ಕಾರದ ವಿರುದ್ಧ ಇದೀಗ ಕಾಂಗ್ರೆಸ್ ಹಿರಿಯ ಮುಖಂಡರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷೇತರ ಶಾಸಕರನ್ನು ಸೆಳೆದು ಸರ್ಕಾರವನ್ನು ಸುಭದ್ರಗೊಳಿಸೋ ನಿಟ್ಟಿನಲ್ಲಿ ಮೈತ್ರಿ ನಾಯಕರು ಓಡಾಡ್ತಿದ್ದಾರೆ. ಆದ್ರೆ ಇತ್ತ, ನಾವು ಪಕ್ಷದಲ್ಲಿ ಇಷ್ಟು ವರ್ಷ ನಿಷ್ಠಾವಂತರಾಗಿ ದುಡಿದದ್ದಕ್ಕೆ ಮನ್ನಣೆ ನೀಡದೆ ಪಕ್ಷೇತರರಿಗೆ ಮಣೆ ಹಾಕುತ್ತಿರೋದಕ್ಕೆ...

ಪಕ್ಷೇತರ ಶಾಸಕನಿಗೆ ಕೆಪಿಸಿಸಿ ‘ಗೂಗ್ಲಿ’…!!

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳೋ ಕಸರತ್ತು ನಡೆಸಿ ಬಹುತೇಕ ಯಶಸ್ವಿಯಾಗಿದ್ದ ಪಕ್ಷೇತರ ಶಾಸಕ ಆರ್.ಶಂಕರ್ ಗೆ ಕಾಂಗ್ರೆಸ್ ಕಟ್ಟಿಹಾಕೋ ಯತ್ನ ನಡೆಸುತ್ತಿದೆ. ಸಚಿವ ಸ್ಥಾನಾಕಾಂಕ್ಷಿಯಾಗಿರೋ ಪಕ್ಷೇತರ ಶಾಸಕ ಆರ್. ಶಂಕರ್ ಇವತ್ತು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ರು. ಈ ವೇಳೆ , ಕ್ಯಾಬಿನೆಟ್ ನಲ್ಲಿ ಸ್ಥಾನ ಬೇಕಾದ್ರೆ ಮೊದಲು ಪಕ್ಷದ ಪ್ರಾಥಮಿಕ...
- Advertisement -spot_img

Latest News

Hassan News: ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು: ಪ್ರಿಯಕರನ ಜತೆ ವಿವಾಹ

Hassan News: ಮದುವೆ ಅಂದರೆ ಬರೀ ಒಂದು ಸಂಭ್ರಮದ ಕಾರ್ಯಕ್ರಮವಲ್ಲ. ಅದು ಆ ಮಕ್ಕಳನ್ನು ಹೆತ್ತ ಅಪ್ಪ ಅಮ್ಮನ ಹಲವು ವರ್ಷದ ಕನಸು. ಯಾರ ಬಳಿಯೂ...
- Advertisement -spot_img