Tuesday, March 17, 2026

Independent MLAs plea

ಪಕ್ಷೇತರರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ..!

ನವದೆಹಲಿ: ವಿಶ್ವಾಸಮತ ಸಾಬೀತುಪಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ನಿರ್ದೇಶನ ನೀಡುವಂತೆ ಪಕ್ಷೇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ. ಇಂದು ಪಕ್ಷೇತರರ ಅರ್ಜಿ ವಿಚಾರಣೆ ಕೈಗೊಂಡ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೊದಲಿಗೆ ಅತೃಪ್ತರ ಪರ ವಕೀಲ ಮುಕುಲ್ ರೋಹ್ಟಗಿ ವಾದವನ್ನು ಆಲಿಸಿದ್ರು. 15ಮಂದಿ ಅತೃಪ್ತ ಶಾಸಕರಿಗೆ ಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದಂತೆ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img