Thursday, March 19, 2026

India

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಈಗ ಖಡಕ್‌ ಸೂಚನೆ ಜೊತೆಗೆ ಎಚ್ಚರಿಕೆಯನ್ನೂ ಕೊಟ್ಟಿದೆ. ವಿಶ್ವಕಪ್‌ ಪಂದ್ಯಗಳನ್ನು ಭಾರತದಲ್ಲೇ ಆಡಬೇಕೆಂದು ಬಾಂಗ್ಲಾಗೆ ತಾಕೀತು ಮಾಡಿರುವ ಐಸಿಸಿ, ಇದರ ಬಗ್ಗೆ ಜನವರಿ 21ಕ್ಕೂ ಮುನ್ನ ತಿಳಿಸುವಂತೆ ಸೂಚಿಸಿದೆ....

ಶ್ರೀಲಂಕಾಗೆ ಭಾರತದಿಂದ ದೊಡ್ಡ ಬೆಂಬಲ

ದಿತ್ವಾಹ್ ಚಂಡಮಾರುತದಿಂದ ತೀವ್ರವಾಗಿ ತತ್ತರಿಸಿರುವ ಶ್ರೀಲಂಕೆಗೆ ಭಾರತ ಸರ್ಕಾರವು 450 ದಶಲಕ್ಷ ಅಮೆರಿಕನ್ ಡಾಲರ್ ಪರಿಹಾರ ಪ್ಯಾಕೇಜ್ ಘೋಷಿಸಿದೆ. ಶ್ರೀಲಂಕಾದ ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕಾರ್ಯಗಳಿಗೆ ಸಂಪೂರ್ಣ ನೆರವು ನೀಡಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ರಾಯಭಾರಿಯಾಗಿ ಕೊಲಂಬೊಗೆ...

ಅಯ್ಯಯ್ಯೋ ಸುತ್ತ-ಮುತ್ತ ಇದ್ರೂ ನಿಮ್ಮ ಮಕ್ಕಳನ್ನ ಗಮನಿಸಿಲ್ವಾ!?

ಇತ್ತೀಚಿಗೆ ಶಾಲಾ ಮಕ್ಕಳಲ್ಲಿ ನಡೆಸಿದ ಸಂಶೋಧನೆಯೊಂದು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮಾದಕ ವಸ್ತು ಬಳಕೆಗೆ ಕಡಿವಾಣ ಹಾಕಲು ಸರ್ಕಾರಗಳ ನಿರಂತರ ಪ್ರಯತ್ನಗಳ ನಡುವೆಯೇ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 11 ವರ್ಷದೊಳಗಿನ ಮಕ್ಕಳು ಕೂಡಾ ಮಾದಕ ವಸ್ತು ವ್ಯಸನಿಗಳಾಗಿದ್ದಾರೆ. ಇದು ಈ ಹಿಂದೆ ಅಂದುಕೊಂಡಿದ್ದಕ್ಕಿಂತ ಕಡಿಮೆ ವಯೋಮಾನದಲ್ಲೇ ಮಕ್ಕಳು ಮಾದಕ...

ವಿಶ್ವ ಮಾನ್ಯತೆ ಪಡೆದ ಬೆಳಕಿನ ಹಬ್ಬ ‘ದೀಪಾವಳಿ’

ಭಾರತದ ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ ದೊರೆತಿದೆ. ದೀಪಾವಳಿಯನ್ನು ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಅಧಿಕೃತವಾಗಿ ಸೇರಿಸಲಾಗಿದೆ. ಡಿಸೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯಲ್ಲಿನಡೆದ ಯುನೆಸ್ಕೋದ ಅಂತರರಾಷ್ಟ್ರೀಯ ಸಮಿತಿಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಭಾರತ ಮೊದಲ ಬಾರಿಗೆ ಈ ಸಮಿತಿಯ ಸಭೆಯನ್ನು ಆಯೋಜಿಸಿದ್ದು, ದೀಪಾವಳಿಯ ಸೇರ್ಪಡೆಯು ದೇಶದ...

ಭಾರತದ ಮೇಲೆ ಅಮೆರಿಕಾ ಭಾರೀ ತೆರಿಗೆ ಇಳಿಕೆ?

ಭಾರತ-ಅಮೆರಿಕ ಮಧ್ಯೆ ಸದ್ಯದಲ್ಲೇ ವ್ಯಾಪಾರ ಒಪ್ಪಂದ ಕುದುರುವ ನಿರೀಕ್ಷೆ ಇದೆ. ಈ ಒಪ್ಪಂದ ಈ ಹಿಂದೆ ನಾವು ಮಾಡಲು ಉದ್ದೇಶಿಸಿದ್ದ ಒಪ್ಪಂದಕ್ಕಿಂತ ಭಿನ್ನವಾಗಿರಲಿದೆ. ಬಳಿಕ ಭಾರತದ ಮೇಲಿನ ಭಾರಿ ತೆರಿಗೆ ತೆಗೆದುಹಾಕಲಿದ್ದೇವೆ ಎಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದಾರೆ. ಭಾರತಕ್ಕೆ ಅಮೆರಿಕದ ನೂತನ ರಾಯಭಾರಿ ಸೆರ್ಗಿಯೋ ಗೋರ್, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಟ್ರಂಪ್‌ ಮಾತನಾಡಿದ್ದಾರೆ....

ವಂದೇ ಮಾತರಂ 150 ವರ್ಷದ ಇತಿಹಾಸ ನಿಮ್ಗೆ ಗೊತ್ತಾ..?

ಇಂದಿಗೆ ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿದೆ. ಇದು ಅಸಂಖ್ಯಾತ ತಲೆಮಾರುಗಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರ ನಿರ್ಮಾಣಕಾರರಿಗೆ ಸ್ಪೂರ್ತಿ ನೀಡಿದ ಸಂಯೋಜನೆ ಎಂದೇ ಹೇಳಬಹುದು. ವಂದೇ ಮಾತರಂ ಅನ್ನು ಬಂಕಿಮ್ ಚಂದ್ರ ಚಟರ್ಜಿ ರಚಿಸಿದ್ದಾರೆ. ಇದು ಮೊದಲು ನವೆಂಬರ್ 7, 1875ರಂದು ಸಾಹಿತ್ಯ ನಿಯತಕಾಲಿಕೆ ಬಂಗದರ್ಶನ್‌ನಲ್ಲಿ ಪ್ರಕಟವಾಯಿತು. ನಂತರ ಬಂಕಿಮ್ ಚಂದ್ರ...

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ. ನವೆಂಬರ್ 24, 2025ರಂದು 53ನೇ ಮುಖ್ಯ ನ್ಯಾಯಮೂರ್ತಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಳೆದ ವಾರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹಾಲಿ ಸಿಜೆಐಗೆ ಪತ್ರ ಬರೆದು, ಮುಂದಿನ...

ರಂಗೇರಿದ ಬಿಹಾರ ಚುನಾವಣೆ ಕಣ, ಮೋದಿ – ಅಮಿತ್ ಶಾ ಭರ್ಜರಿ ಪ್ರಚಾರ!

ಬಿಹಾರ: ಬಿಹಾರ ವಿಧಾನಸಭೆ ಚುನಾವಣೆಯ ತಯಾರಿಗಳು ತಾರಕಕ್ಕೇರುತ್ತಿವೆ. ಈ ವೇಳೆ, ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಸಮಷ್ಟಿಪುರ್ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿ ಆಯೋಜಿಸಲಾದ ಎರಡು ಪ್ರಮುಖ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸಭೆಗೂ ಮುನ್ನ ಸಮಾಜವಾದಿ...

ಕೆಲಸ ಕಳೆದುಕೊಳ್ಳಲಿದ್ದಾರೆ 6 ಲಕ್ಷಕ್ಕೂ ಹೆಚ್ಚು ಮಂದಿ!

ಅಮೆಜಾನ್ ಕಂಪನಿಯು 2033ರ ವೇಳೆಗೆ ಸುಮಾರು 6 ಲಕ್ಷ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಿದೆಯಂತೆ. ಈ ಜಾಗಕ್ಕೆ ಉದ್ಯೋಗಿಗಳ ಬದಲಿಗೆ ರೋಬೋಟ್‌ಗಳನ್ನು ನಿಯೋಜಿಸಲು ಪ್ಲಾನ್ ಮಾಡಲಾಗಿದೆ ಎಂದು, ಹಲವು ವರದಿಗಳಿಂದ ತಿಳಿದುಬಂದಿದೆ. 2027ರ ವೇಳೆಗೆ ರೋಬೋಟ್‌ಗಳ ಬಳಕೆಯಿಂದ, ಬರೋಬ್ಬರಿ 1 ಲಕ್ಷದ 60 ಸಾವಿರ ಉದ್ಯೋಗ ಕಡಿತವಾಗುವ ನಿರೀಕ್ಷೆ ಇದೆ ಎಂದು ಅಮೆಜಾನ್ ಕಂಪನಿ...

ಮೋದಿಗೆ ಕರೆ ಮಾಡಿದ ಟ್ರಂಪ್‌ ದೀಪಾವಳಿ ಜೊತೆ ಸಿಹಿ ಸಂದೇಶ

ಅಮೆರಿಕಾದ ಶ್ವೇತಭವನದಲ್ಲಿ ದೀಪ ಬೆಳಗುವ ಮೂಲಕ, ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಹೊಗಳಿರುವ ಟ್ರಂಪ್, ಮಹಾನ್ ವ್ಯಕ್ತಿ ಎಂದು ಕರೆದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ, ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್, ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮತ್ತು ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img