ನವದೆಹಲಿ : ಸದಾ ಅಮೆರಿಕ ಫಸ್ಟ್ ನೀತಿಗೆ ಅಂಟಿಕೊಂಡಿರುವ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಮತ್ತೆ ಹೊಸ ವರಸೆ ಆರಂಭಿಸಿದ್ದಾರೆ. ಇಷ್ಟು ದಿನಗಳ ಕಾಲ ತಮ್ಮ ದೇಶದಲ್ಲಿ ಹಲವು ವಿವಾದಾತ್ಮಕ ನಿರ್ಧಾರಗಳಿಂದ ಟ್ರಂಪ್ ಸುದ್ದಿಯಾಗಿದ್ದರು. ತೆರಿಗೆ ನೀತಿಯ ವಿರುದ್ಧ ಜನರು ಅಧ್ಯಕ್ಷರ ವಿರುದ್ದ ಬೀದಿಗಿಳಿದಿದ್ದರು. ಅಲ್ಲದೆ ಟೆಕ್ ದಿಗ್ಗಜ ಟೆಸ್ಲಾ ಸಿಇಒ ಎಲಾನ್...
ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆಯ ಬಳಿಕ ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಥಂಡಾ ಹೊಡೆದಿದ್ದಾರೆ. ನಿಮ್ಮ ದೇಶದಲ್ಲಿ ನಮ್ಮ ಭಾರತೀಯರಿಗೆ ಯಾವುದೇ ತೊಂದರೆಯಾದರೆ ಪರಿಣಾಮ ನೆಟ್ಟಗಿರಲ್ಲ ಎಂದು ಕಳೆದ ಕೆಲ ತಿಂಗಳ ಹಿಂದಷ್ಟೇ ವಾರ್ನ್ ಮಾಡಿದ್ದರು. ಆದರೆ ಇದಾದ ಬಳಿಕ ಫುಲ್ ಸೈಲೆಂಟ್ ಆಗಿರುವ ಯೂನಸ್ ಭಾರತದೊಂದಿಗೆ...
ನವದೆಹಲಿ : ಭಾರತದೊಂದಿಗಿನ ಸಂಘರ್ಷದಲ್ಲಿ ಸೋತು ಸುಣ್ಣವಾಗಿರುವ ಪಾಕಿಸ್ತಾನದಲ್ಲಿ ಎಲ್ಲವೂ ಸರಿಯಿಲ್ಲ. ಒಂದೆಡೆ ಆಂತರಿಕ ಕಲಹ, ಪ್ರಾಂತೀಯತೆ ಹೀಗೆ ಹಲವು ಸಮಸ್ಯೆಗಳಿಂದ ಭಯೋತ್ಪಾದಕ ರಾಷ್ಟ್ರ ಬಳಲುತ್ತಿದೆ. ಈ ನಡುವೆ ಮೂರ್ಖ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ನಿಗೆ ಫೀಲ್ಡ್ ಮಾರ್ಷಲ್ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಖುದ್ದು ಪಾಕ್ ಪ್ರಧಾನಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್ ಸಿಂಧೂರ್ ಮತ್ತೆ ಆಕ್ಟೀವ್ ಆಗುತ್ತದೆ ಎಂದು...
ಆಪರೇಷನ್ ಸಿಂಧೂರ್ ವಿಶೇಷ :
ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...
ನವದೆಹಲಿ : ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್ ಸಿಂಧೂರ್ ಜಾಗತಿಕವಾಗಿ ಅಧಿಕ ಮನ್ನಣೆ ಪಡೆದಿರುವ ಕಾರ್ಯಾಚರಣೆಯಾಗಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದ ಗಟ್ಟಿ ಸಂಕಲ್ಪವನ್ನು ಎತ್ತಿ ಹಿಡಿದಿದೆ. ಭಾರತದ ದಾಳಿಗೆ ಅಕ್ಷರಶಃ ಪಾಕಿಸ್ತಾನ ಸುಧಾರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕೇನೋ.. ಅಷ್ಟೊಂದು ಬಲವಾಗಿರುವ ಏಟನ್ನು ನಮ್ಮ ಹೆಮ್ಮೆಯ ಸೇನೆ ರಣಹೇಡಿ ಪಾಕ್ಗೆ ನೀಡಿದ್ದು ಗುಟ್ಟಾಗಿ ಉಳಿದಿಲ್ಲ....
ಬೆಂಗಳೂರು : ಒಂದಾದ ಮೇಲೊಂದರಂತೆ ಭಯೋತ್ಪಾದಕ ಪಾಕಿಸ್ತಾನದಲ್ಲಿ ಉಗ್ರರ ಮಾರಣಹೋಮ ನಡೆಯುತ್ತಿದೆ. ಕಳೆದ ಮೇ7 ರಂದು ಭಾರತವು ಏರ್ಸ್ಟ್ರೈಕ್ ನಡೆಸಿ ಆಪರೇಷನ್ ಸಿಂಧೂರ್ ಮೂಲಕ ನೂರಾರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೆ ಅವರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಹೀಗೆ ಪಾಪಿಗಳ ಒಡಲಲ್ಲಿರುವ ಟೆರರಿಸ್ಟ್ಗಳಿಗೆ ಅಂತಿಮ ಕ್ಷಣಗಳನ್ನು ತೋರಿಸುವ ಕಾರ್ಯ ಮುಂದುವರೆದಿದೆ. ಆದರೆ ಬೆಂಗಳೂರು ಐಐಎಸ್ಸಿ ಸೇರಿದಂತೆ ಭಾರತದಲ್ಲಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ.
ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ...
ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ :
ಪಹಲ್ಗಾಮ್ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...
ಇದೊಂದು ಮನಕಲಕುವ ಘಟನೆ. ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿದೆ. ಭೀಕರ ಘಟನೆಯಲ್ಲಿ 71 ಮಂದಿ ಬಸ್ನಲ್ಲೇ ಸುಟ್ಟು ಕರಕಲಾಗಿದ್ದಾರೆ.
ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಈ...