Sunday, July 6, 2025

india'

ಕರ್ನಾಟಕ ಮೂಲದ ಯೋಧ ಆತ್ಮಹತ್ಯೆಗೆ ಶರಣು

ವಿಜಯಪುರ : ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್​ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್‌ನಲ್ಲಿ ನೇಣು ಹಾಕಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ. ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img