Wednesday, July 2, 2025

India against terrorism

ಬಾಲ ಬಿಚ್ಚಿದ್ರೆ ಪರಿಣಾಮ ಘೋರವಾಗಿರುತ್ತೆ, ನಿಮ್ಮ ಪರಮಾಣು ಬೆದರಿಕೆಗೆ ನಾವು ಹೆದರಲ್ಲ : ಪಾಕ್‌ಗೆ ಜೈಶಂಕರ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್‌ ಸಿಂಧೂರ್‌ ಮತ್ತೆ ಆಕ್ಟೀವ್‌ ಆಗುತ್ತದೆ ಎಂದು...

ಪಾಕ್‌ಗೆ ಪೀಕಲಾಟ, ಭಾರತದ ಏಟಿಗೆ ವಿಲ ವಿಲ : ಐಎಮ್‌ಎಫ್‌ನಿಂದ ಭಯೋತ್ಪಾದಕ ರಾಷ್ಟ್ರಕ್ಕೆ ಬಿಗ್‌ ಶಾಕ್‌..!

ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್​ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...

ಧರ್ಮ ಕೇಳಿ ಕೊಂದವ್ರನ್ನ‌, ಕರ್ಮ ನೋಡಿ ಹೊಡೆದ್ವಿ : ಮತ್ತೆ ಕೆಣಕಿದ್ರೆ ಮಣ್ಣು ಮುಕ್ಕಿಸ್ತೀವಿ ; ಕಾಶ್ಮೀರ ಕಣಿವೆಯಿಂದಲೇ ಪಾಕ್‌ಗೆ ರಾಜನಾಥ್‌ ಖಡಕ್‌ ವಾರ್ನ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img