Wednesday, October 29, 2025

INDIA alliance

ತಲೆದಂಡ ಬಳಿಕ ಕೆ.ಎನ್. ರಾಜಣ್ಣ ಪಶ್ಚಾತ್ತಾಪದ ಮಾತು

ಸಿದ್ದರಾಮಯ್ಯ ಸಂಪುಟದಿಂದ ವಜಾ ಆಗಿರುವ ಕೆ.ಎನ್ ರಾಜಣ್ಣ ಅವರು ಈಗ ಬೇಸರಗೊಂಡಿದ್ದಾರೆ. ಅಷ್ಟೇ ಅಲ್ಲ ಗೃಹ ಸಚಿವ ಪರಮೇಶ್ವರ್ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ರಾಜೀನಾಮೆ ಕೊಟ್ಟ ಬಳಿಕ ರಾಜಣ್ಣ ಅವರು ಇದೊಂದು ಷಡ್ಯಂತ್ರ, ಪಿತೂರಿ ಎಂಬ ಹೇಳಿಕೆ ನೀಡಿದ್ದರು. ಇದೀಗ ಆಗಿರೋ ದೊಡ್ಡ ಅನಾಹುತವನ್ನ ಸರಿಪಡಿಸೋ ದಾರಿ ಹುಡುಕುತ್ತಿದ್ದಾರೆ. ಪರಮೇಶ್ವರ್ ಜೊತೆ ಒಂದು...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img