India ದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಜ್ಞರು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಭಾರತ, ಕೆನಡಾ, ಯುಎಸ್ ನ 32 ಆರೋಗ್ಯ ತಜ್ಞರು ಹಾಗು ವೈದ್ಯರು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಬರೆದಿದ್ದಾರೆ. ಇದರ ಜೊತೆಗೆ ಭಾರತೀಯ ವೈದ್ಯಕೀಯ ಸಂಘ ಮತ್ತು ವೈದ್ಯಕೀಯ ವೃತ್ತಿಪಪರರಿಗೆ ಬಹಿರಂಗ ಪತ್ರವನ್ನು ಬರೆದು ಎಚ್ಚರಿಕೆಯನ್ನು ನೀಡಿದ್ದಾರೆ.ಕೋವಿಡ್-19 ತಪಾಸಣೆ...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...