Tuesday, October 28, 2025

India and Pakistan border

ಪಾಕಿಗಳ ಬುದ್ಧಿ ಭ್ರಮಣೆ : ನಿದ್ದೆಗೆಟ್ಟು ದಾಳಿ ಮಾಡಿದ್ರು : ಭಾರತೀಯ ಸೇನೆಯಿಂದ ಪಾಕ್‌ನ 50ಕ್ಕೂ ಹೆಚ್ಚು ಡ್ರೋನ್‌ಗಳ ಪೀಸ್‌ ಪೀಸ್..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ: ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಗಳ ಭಯೋತ್ಪಾದನಾ ಶಿಬಿರಗಳ ಮೇಲೆ ಆಪರೇಷನ್‌ ಸಿಂಧೂರ್‌ ನಡೆಸಿ ಅವುಗಳನ್ನು ಧ್ವಂಸ ಮಾಡುವ ಮೂಲಕ ಉಗ್ರವಾದದ ವಿರುದ್ಧ ಸಮರ ಸಾರಿದೆ. ಇದಕ್ಕೆ ಪ್ರತಿಯಾಗಿ ರಣಹೇಡಿ ಪಾಕ್‌ ಭಾರತದ ನಾಗರಿಕರನ್ನು ಗುರಿಯಾಗಿಸಿ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ತ್ಯುತ್ತರ ನೀಡಿದೆ. 50ಕ್ಕೂ ಅಧಿಕ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img