ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...