Saturday, March 14, 2026

India Bangladesh Cricket

ಭಾರತಕ್ಕೆ ಬರದಿದ್ದರೆ ಔಟ್: ಬಾಂಗ್ಲಾಗೆ ICC ಖಡಕ್ ವಾರ್ನ್

ಭದ್ರತಾ ಭೀತಿಯ ಕಾರಣ ನೀಡಿ ಭಾರತದಲ್ಲಿ ನಡೆಯಬೇಕಿರುವ ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ICC ಸಭೆಯಲ್ಲಿ ಭಾರೀ ಮುಖಭಂಗವಾಗಿದೆ. ಬುಧವಾರ ನಡೆದ ICC ಮಂಡಳಿ ಸಭೆಯಲ್ಲಿ ಈ ವಿಷಯದ ಕುರಿತು ಮತದಾನ ನಡೆಯಿದ್ದು, 14 ಸದಸ್ಯ ರಾಷ್ಟ್ರಗಳು ಬಾಂಗ್ಲಾದೇಶದ ಪ್ರಸ್ತಾಪಕ್ಕೆ ವಿರೋಧವಾಗಿ ಮತಚಲಾಯಿಸಿವೆ. ಬಾಂಗ್ಲಾದ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img