Tuesday, September 15, 2026

INDIA bloc unity

ಉಪರಾಷ್ಟ್ರಪತಿ ಚುನಾವಣೆ – ಸಮರ್ಥರಿಗಾಗಿ ಹುಡುಕಾಟ!

ಉಪ ರಾಷ್ಟ್ರಪತಿ ಹುದ್ದೆಗೆ ನಡೆಯಲಿರುವ ಮಹತ್ವದ ಚುನಾವಣೆಗೆ ಸಂಬಂಧಿಸಿದಂತೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್, ಜಗದೀಪ್ ಧನಕರ್ ಅವರ ರಾಜೀನಾಮೆಯ ನಂತರ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತೀರ್ಮಾನವನ್ನು ತೆಗೆದುಕೊಂಡಿದೆ. ಇದು ವಿರೋಧ ಪಕ್ಷಗಳ ಏಕತೆಯತ್ತ ದಿಟ್ಟ ಹೆಜ್ಜೆಯಾಗಿದೆ. ಈ ಬಾರಿ ಹಿಂದಿನ ಚುನಾವಣೆಯ ತಪ್ಪುಗಳನ್ನು ಪುನರಾವರ್ತಿಸದಂತೆ ಎಲ್ಲ ಪಕ್ಷಗಳೂ ಹೊಸ ಉತ್ಸಾಹದೊಂದಿಗೆ ಚರ್ಚೆಗಳಲ್ಲಿ ತೊಡಗಿಕೊಂಡಿರುವುದಾಗಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img