Monday, June 15, 2026

INDIA bloc

ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ, ತೇಜಸ್ವಿಯ ಬಿಗ್ ಪ್ರಾಮಿಸ್!

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಅಥವಾ ಮಹಾಘಟಬಂಧನ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಭರ್ಜರಿಯಾಗಿ ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಮಹಾಘಟಬಂಧನ್‌ನ ಮುಖ್ಯಮಂತ್ರಿಯಾಗಿ ಸ್ಪರ್ಧಿಸುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯ...

ಲಾಲೂ–ತೇಜಸ್ವಿ ನಡುವೆ ರಾಜಕೀಯ ‘ಹಗ್ಗಜಗ್ಗಾಟ’, RJD–ಕಾಂಗ್ರೆಸ್ ಮಧ್ಯೆ ಟಿಕೆಟ್ ವಾಗ್ದಾಳಿ

ಬಿಹಾರ ವಿಧಾನಸಭೆ ಚುನಾವಣೆ ರಾಜಕೀಯ ಕಗ್ಗಂಟಿನ ಬಿಸಿ ಸಿಕ್ಕಾಪಟ್ಟೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಯ ನೈಜ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿ 71 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದ್ದು, ಎನ್‌ಡಿಎ ಶಕ್ತಿಯಾಗಿ ಕಟ್ಟಿ ಹಾಕಲಾಗಿದೆ. ಆದರೆ ಕಾಂಗ್ರೆಸ್ ಮತ್ತು RJD ನಡುವಿನ ಟಿಕೆಟ್ ಹಂಚಿಕೆ...

ಭಾರತದ ಬಹುಮುಖ್ಯ ರಾಜತಾಂತ್ರಿಕ ನಡೆ : ಪಾಕ್‌ ಕುಟಿಲತನ, ಭಾರತದ ದಿಟ್ಟತನ ಸಾರಲು ವಿದೇಶಗಳಿಗೆ ಸಂಸದರ ನಿಯೋಗ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಭಯೋತ್ಪಾದನೆಯ ವಿರುದ್ಧ ಮಹತ್ವದ ರಾಜತಾಂತ್ರಿಕ ಅಭಿಯಾನ ಆರಂಭಿಸಿರುವ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ತಮ್ಮ ನಿಲುವು ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಮುಂದಿನ ವಾರದಿಂದ ವಿವಿಧ ದೇಶಗಳಿಗೆ ಹಲವು ಸರ್ವಪಕ್ಷ ನಿಯೋಗಗಳನ್ನು ಕಳುಹಿಸಲಿದೆ. ಈ ಮೂಲಕ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ವಿಶ್ವ ವೇದಿಕೆಯಲ್ಲಿ ಬಹಿರಂಗಪಡಿಸಲಿದೆ. ಕಳೆದ ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img