Saturday, May 2, 2026

India Capital Theft

ಕೆಂಪುಕೋಟೆಗೆ ಕನ್ನ – ವಜ್ರಖಚಿತ ಚಿನ್ನದ ಕಲಶ ಕಳವು!

ದೆಹಲಿಯ ಅತ್ಯಂತ ಭದ್ರತೆಯ ಸ್ಥಳವಾಗಿರುವ ಕೆಂಪುಕೋಟೆಗೇ ಖದೀಮರು ಕನ್ನ ಹಾಕಿದ್ದಾರೆ. ಅಲ್ಲಿಂದ ಲಕ್ಷಾಂತರ ಮೌಲ್ಯದ ವಜ್ರಖಚಿತ ಚಿನ್ನದ ಕಲಶವನ್ನು ಕಳ್ಳರು ಸಿನಿಮೀಯ ರೀತಿಯಲ್ಲಿ ಕದ್ದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. 760 ಗ್ರಾಂ ತೂಕದ ಚಿನ್ನದ ಕಲಶದಲ್ಲಿ 150 ಗ್ರಾಂ ವಜ್ರ, ಮಾಣಿಕ್ಯ ಮತ್ತು ಪಚ್ಚೆ ರತ್ನಗಳು ಅಳವಡಿಸಲಾಗಿದೆ. ಜೈನ ಧರ್ಮದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಉದ್ಯಮಿ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img