ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ವಿಶ್ವಕಪ್ ಪ್ರಶಸ್ತಿ ಗೆದ್ದ ಬಿಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡಕ್ಕೆ ಅಭಿನಂದನೆ ಸಲ್ಲಿಸಿ ಭವ್ಯ ಸನ್ಮಾನ ಮಾಡಿದ್ದಾರೆ. ಮಂಗಳವಾರ ಕಾವೇರಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ, ತಂಡದ ಪ್ರತಿಯೊಬ್ಬ ಆಟಗಾರ್ತಿಯನ್ನು ಸಿಎಂ ಸಿದ್ದರಾಮಯ್ಯ ಸ್ವತಃ ಅಭಿನಂದಿಸಿ ಗೌರವಿಸಿದರು.
ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವದಲ್ಲಿ...
ಭಾರತ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಸಹೋದರರ ಪೈಕಿ ಇರ್ಫಾನ್ ಪಠಾಣ್ ಮತ್ತು ಯೂಸಫ್ ಪಠಾಣ್ ಜೋಡಿ ಮುಂಚೂಣಿಯಲ್ಲಿದೆ. ಹಲವಾರು ಪಂದ್ಯಗಳಲ್ಲಿ ಭಾರತದ ಗೆಲುವಿಗೆ ಇವರಿಬ್ಬರೂ ಶ್ರಮಿಸಿದ್ದಾರೆ ಮಾತ್ರವಲ್ಲದೆ ಇವರಿಬ್ಬರ ಜೋಡಿ ಸೋಲಿನತ್ತ ಮುಖ ಮಾಡಿದ ಪಂದ್ಯಗಳನ್ನುಭಾರತಕ್ಕೆ ಗೆಲ್ಲಿಸಿಕೊಟ್ಟಿದ್ದಾರೆ. ಮೈದಾನದಲ್ಲಿ ಮಾತ್ರವಲ್ಲದೆ ಮೈದಾನದ ಹೊರಗೆ ಕೂಡ ಇವರಿಬ್ಬರ ನಡುವೆ ಆತ್ಮೀಯ ಬಾಂಧವ್ಯವಿದೆ. ಇದಕ್ಕೆ...
National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...