Monday, December 22, 2025

india govt

New Delhi : ‘ಹ*ತ್ಯಾ’ಚಾರಿಗಳಿಗೆ ಕಾನೂನಿನ ಬಿಗಿ ಕುಣಿಕೆ! ಯಾವ ದೇಶದಲ್ಲಿ ಏನು ಶಿಕ್ಷೆ?

ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಬಳಿಕ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿ ಮಾಡುವಂತೆ ದೇಶದೆಲ್ಲೆಡೆ ಆಗ್ರಹಗಳು ಹೆಚ್ಚಾಗುತ್ತಿವೆ. ಈ ನಡುವೆ ಅತ್ಯಾಚಾರ ಪ್ರಕರಣ ಅಪರಾಧಿಗಳಿಗೆ 10 ದಿನದೊಳಗೆ ಮರಣದಂಡನೆ ಶಿಕ್ಷೆ ವಿಧಿಸುವ ಮಸೂದೆಯನ್ನು ಮಂಡಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್...

Sugar Import: ಭಾರತದಿಂದ ಸಕ್ಕರೆ ಆಮದು ಮಾಡಿಕೊಳ್ಳಲಿರುವ ನೇಪಾಳ

ಆಂತರಾಷ್ಟ್ರೀಯ ಸುದ್ದಿ: ವಿಜಯದಶಮಿ ,ದೀಪಾವಳಿಗಳಂತಹ ದೇಶಿಯ ಹಬ್ಬದ ಸೀಸನ್‌ಗೆ ಬೇಡಿಕೆಗಳನ್ನು ಪೂರೈಸಲು ಹಬ್ಬಗಳ ಮುಂಚಿತವಾಗಿ, ನೇಪಾಳವು ಭಾರತದಿಂದ 20,000 ಮೆಟ್ರಿಕ್ ಟನ್ ಸಕ್ಕರೆಯನ್ನು ಆಮದು ಮಾಡಿಕೊಳ್ಳಲಿದೆ ದೇಶೀಯ ಬೇಡಿಕೆಯನ್ನು ಪೂರೈಸಲು ವಿಜಯ ದಶಮಿ ಮತ್ತು ದೀಪಾವಳಿ ಸೇರಿದಂತೆ ಮುಂಬರುವ ಹಬ್ಬಗಳಿಗೆ ಮುಂಚಿತವಾಗಿ ನೇಪಾಳ ಸರ್ಕಾರವು ಭಾರತದಿಂದ 20,000 ಮೆಟ್ರಿಕ್ ಟನ್  ಸಕ್ಕರೆಯನ್ನು ಆಮದು ಮಾಡಿಕೊಳ್ಳಲು ಸಿದ್ಧವಾಗಿದೆ. ಸ್ಥಳೀಯ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img