ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಬಳಿಕ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿ ಮಾಡುವಂತೆ ದೇಶದೆಲ್ಲೆಡೆ ಆಗ್ರಹಗಳು ಹೆಚ್ಚಾಗುತ್ತಿವೆ. ಈ ನಡುವೆ ಅತ್ಯಾಚಾರ ಪ್ರಕರಣ ಅಪರಾಧಿಗಳಿಗೆ 10 ದಿನದೊಳಗೆ ಮರಣದಂಡನೆ ಶಿಕ್ಷೆ ವಿಧಿಸುವ ಮಸೂದೆಯನ್ನು ಮಂಡಿಸಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್...
ಆಂತರಾಷ್ಟ್ರೀಯ ಸುದ್ದಿ: ವಿಜಯದಶಮಿ ,ದೀಪಾವಳಿಗಳಂತಹ ದೇಶಿಯ ಹಬ್ಬದ ಸೀಸನ್ಗೆ ಬೇಡಿಕೆಗಳನ್ನು ಪೂರೈಸಲು ಹಬ್ಬಗಳ ಮುಂಚಿತವಾಗಿ, ನೇಪಾಳವು ಭಾರತದಿಂದ 20,000 ಮೆಟ್ರಿಕ್ ಟನ್ ಸಕ್ಕರೆಯನ್ನು ಆಮದು ಮಾಡಿಕೊಳ್ಳಲಿದೆ
ದೇಶೀಯ ಬೇಡಿಕೆಯನ್ನು ಪೂರೈಸಲು ವಿಜಯ ದಶಮಿ ಮತ್ತು ದೀಪಾವಳಿ ಸೇರಿದಂತೆ ಮುಂಬರುವ ಹಬ್ಬಗಳಿಗೆ ಮುಂಚಿತವಾಗಿ ನೇಪಾಳ ಸರ್ಕಾರವು ಭಾರತದಿಂದ 20,000 ಮೆಟ್ರಿಕ್ ಟನ್ ಸಕ್ಕರೆಯನ್ನು ಆಮದು ಮಾಡಿಕೊಳ್ಳಲು ಸಿದ್ಧವಾಗಿದೆ.
ಸ್ಥಳೀಯ...