ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ದಾಳಿಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಭಾರತದಲ್ಲೂ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕಾಗಿ ಒತ್ತಾಯಿಸಲಾಗಿತ್ತು. ಕೇಂದ್ರ ಸರ್ಕಾರವು ಸಹ ಉಗ್ರರ ವಿರುದ್ಧ ದೊಡ್ಡ ಕಾರ್ಯಾಚರಣೆಯ ಸುಳಿವನ್ನು ನೀಡಿತ್ತು. ಅದರಂತೆ ಮೇ 7ರ ತಡರಾತ್ರಿ ಭಾರತೀಯ...