Sunday, June 1, 2025

India nepal

Nepal bus tragedy: ನೇಪಾಳದಲ್ಲಿ ನದಿಗೆ ಉರುಳಿದ ಭಾರತೀಯ ಪ್ರಯಾಣಿಕರಿದ್ದ ಬಸ್​.. 14 ಮಂದಿ ದುರ್ಮರಣ

ಕಠ್ಮಂಡು: ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿ (Marsyangdi river)ಗೆ ಭಾರತೀಯ ನೋಂದಾಯಿತ ಪ್ರಯಾಣಿಕ ಬಸ್ (Passenger Bus)​ವೊಂದು ಉರುಳಿ ಬಿದ್ದು14 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತನಾಹುನ್ ಜಿಲ್ಲೆ (Tanahun district)ಯ ಐನಾ ಪಹಾರಾ (Aaina Pahara)ದಲ್ಲಿ ಹೆದ್ದಾರಿ ಮೂಲಕ ಪೊಖರಾದಿಂದ ರಾಜಧಾನಿ ಕಠ್ಮಂಡು (Kathmandu from Pokhara) ಕಡೆಗೆ ಬಸ್​ ತೆರಳುತ್ತಿದ್ದಾಗ ಈ ದುರ್ಘಟನೆ...

ಮಹಾಕಾಳಿ ಸೇತುವೆ ನಿರ್ಮಾಣಕ್ಕಾಗಿ ಭಾರತ ನೇಪಾಳ ತಿಳುವಳಿಕೆ ಒಪ್ಪಂದಕ್ಕೆ ಸಂಪುಟ ಅನುಮೋದನೆ

ಮಹಾಕಾಳಿ ಸೇತುವೆಯನ್ನು ನಿರ್ಮಾಣ ಮಾಡಿದರೆ, ಉತ್ತರಖಂಡದ ದರ್ಚುಲಾ ಮತ್ತು ನೇಪಾಳ ಪ್ರದೇಶದಲ್ಲಿ ವಾಸಿಸುವ ಜನರಿಗೆ ಈ ಸೇತುವೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ಹೇಳಿದ್ದಾರೆ. ಅದೇ ರೀತಿ ಕೇಂದ್ರದ ಸಚಿವ ಸಂಪುಟದಲ್ಲಿ ಈ ಸೇತುವೆಗೆ ಅನುಮೋದನೆಯೂ ದೊರೆತಿದೆ.ಈ ಯೋಜನಾ ವೆಚ್ಚವು ಸುಮಾರು 10.750 ಸರ್ಕ್ಯೂಟ್ ಕಿಲೋಮೀಟರ್ ಪ್ರಸರಣ ಮತ್ತು ಸುಮಾರು...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img