ಕಠ್ಮಂಡು: ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿ (Marsyangdi river)ಗೆ ಭಾರತೀಯ ನೋಂದಾಯಿತ ಪ್ರಯಾಣಿಕ ಬಸ್ (Passenger Bus)ವೊಂದು ಉರುಳಿ ಬಿದ್ದು14 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತನಾಹುನ್ ಜಿಲ್ಲೆ (Tanahun district)ಯ ಐನಾ ಪಹಾರಾ (Aaina Pahara)ದಲ್ಲಿ ಹೆದ್ದಾರಿ ಮೂಲಕ ಪೊಖರಾದಿಂದ ರಾಜಧಾನಿ ಕಠ್ಮಂಡು (Kathmandu from Pokhara) ಕಡೆಗೆ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ...
ಮಹಾಕಾಳಿ ಸೇತುವೆಯನ್ನು ನಿರ್ಮಾಣ ಮಾಡಿದರೆ, ಉತ್ತರಖಂಡದ ದರ್ಚುಲಾ ಮತ್ತು ನೇಪಾಳ ಪ್ರದೇಶದಲ್ಲಿ ವಾಸಿಸುವ ಜನರಿಗೆ ಈ ಸೇತುವೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ಹೇಳಿದ್ದಾರೆ. ಅದೇ ರೀತಿ ಕೇಂದ್ರದ ಸಚಿವ ಸಂಪುಟದಲ್ಲಿ ಈ ಸೇತುವೆಗೆ ಅನುಮೋದನೆಯೂ ದೊರೆತಿದೆ.ಈ ಯೋಜನಾ ವೆಚ್ಚವು ಸುಮಾರು 10.750 ಸರ್ಕ್ಯೂಟ್ ಕಿಲೋಮೀಟರ್ ಪ್ರಸರಣ ಮತ್ತು ಸುಮಾರು...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...