ರಾಷ್ಟ್ರೀಯ ರಾಜಕೀಯದಲ್ಲಿ ಈಗ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಂದಿದ್ದು, ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ NEET ಪೇಪರ್ ಲೀಕ್ ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದು ಮತ್ತು ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಯಾವುದೇ...
ಚಿನ್ನದ ದರ ದಿನದಿಂದ ದಿನಕ್ಕೆ ಏರುತ್ತಿರುವ ನಡುವೆ, ಒಂದು ವರ್ಷದವರೆಗೆ ಅನಗತ್ಯವಾಗಿ ಚಿನ್ನ ಖರೀದಿ ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅಕ್ಕಸಾಲಿಗರು ಹಾಗೂ ಚಿನ್ನಾಭರಣ ವ್ಯಾಪಾರಿಗಳಲ್ಲಿ ಆತಂಕ ವ್ಯಕ್ತವಾಗಿದೆ. ಹುಬ್ಬಳ್ಳಿಯ ಸರಾಫ್ ಸಂಘದ ಅಧ್ಯಕ್ಷ ಪರಶುರಾಮ ಚಿಲ್ಲಾಳ ಅವರು ಪ್ರತಿಕ್ರಿಯಿಸಿ, ದೇಶದಲ್ಲಿ ಚಿನ್ನ...
ತಮಿಳುನಾಡು ಮುಖ್ಯಮಂತ್ರಿ ವಿಜಯ್ ದಳಪತಿ ಅವರು ಸರ್ಕಾರಿ ಕಚೇರಿಗಳಲ್ಲಿ ವರ್ಷಗಳಿಂದ ನಡೆದುಬಂದಿದ್ದ ‘ವಿಐಪಿ ಸಂಸ್ಕೃತಿ’ಗೆ ತೆರೆ ಎಳೆಯುವತ್ತ ಹೆಜ್ಜೆ ಇಟ್ಟಿದ್ದಾರೆ. ಮುಖ್ಯಮಂತ್ರಿಯವರ ಕುರ್ಚಿಯ ಮೇಲೆ ಹಾಕಲಾಗುತ್ತಿದ್ದ ಬಿಳಿ ಹೊದಿಕೆಯನ್ನು ತೆಗೆದುಹಾಕಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಬೆಳವಣಿಗೆಗೆ ಕಾರಣವಾಗಿದ್ದು 14 ವರ್ಷದ ಹವಾಮಾನ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಮ್ ಮಾಡಿದ ಮನವಿ. ʼಭಾರತದಲ್ಲಿ...
ವಿದೇಶಿ ಪ್ರಯಾಣದ ಮೇಲೆ ಸೆಸ್, ತೆರಿಗೆ ಅಥವಾ ಸರ್ಚಾರ್ಜ್ ವಿಧಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ವರದಿಗಳನ್ನು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಈ ಕುರಿತು ಮಾಧ್ಯಮ ವರದಿಯೊಂದನ್ನು ಉಲ್ಲೇಖಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ʼಇದು ಸಂಪೂರ್ಣ ಸುಳ್ಳು. ವಿದೇಶಿ ಪ್ರಯಾಣದ ಮೇಲೆ ಯಾವುದೇ ರೀತಿಯ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ವೈದ್ಯಕೀಯ ವ್ಯವಸ್ಥೆ ಸಜ್ಜುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ (KMCRI) ಆಸ್ಪತ್ರೆಯಲ್ಲಿ 14 ಹಾಸಿಗೆಗಳಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಹೀಟ್ ಸ್ಟ್ರೋಕ್ ವಿಶೇಷ...
ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ.
ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...
ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...
ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...
ವೈದ್ಯೋ ನಾರಾಯಣ ಹರಿ.. ಅಂದ್ರೆ ವೈದ್ಯನು ಭಗವಂತ ನಾರಾಯಣನ ಸ್ವರೂಪವಾಗಿದ್ದಾನೆ. ರೋಗಿಯ ರೋಗವನ್ನು ಗುಣಪಡಿಸುವ ದೈವಿಕ ಶಕ್ತಿಯನ್ನು ಹೊಂದಿದ್ದಾನೆ ಅನ್ನೋ ನಂಬಿಕೆ ಇದೆ. ಆದರೆ ನಕಲಿ ವೈದ್ಯರ ಚೆಲ್ಲಾಟ, ಪ್ರಾಣ ಸಂಕಟವೇ ಆಗುತ್ತದೆ. ಕೋಲಾರದಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ ಅನ್ನೋ ಮಾತು ಕೇಳಿ ಬಂದಿತ್ತು. ಇದೀಗ ಆ ಮಾತಿಗೆ ಮತ್ತೊಂದು ಅಮಾಯಕ ಬಾಲಕಿ...
ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ.
ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...