Friday, June 12, 2026

INDIA NEWS

INDIA :ಶ್ರೀಲಂಕಾದಿಂದ ಭಾರತಕ್ಕೆ ಆಶ್ವಾಸನೆ

ಮಹತ್ವದ ಬೆಳವಣಿಗೆಯೊಂದರಲ್ಲಿ, ತನ್ನ ನೆಲದ ಮೂಲಕ ಭಾರತ ವಿರೋಧಿ ಕೃತ್ಯಕ್ಕೆ ಅವಕಾಶ ನೀಡುವುದಿಲ್ಲ ಅಂತ ಭಾರತಕ್ಕೆ ಶ್ರೀಲಂಕಾ ಭರವಸೆ ನೀಡಿದೆ. ಈ ಮೂಲಕ ಲಂಕಾದ ಹಂಬನ್‌ತೋಟ ಬಂದರು ಬಳಸಿಕೊಂಡು ತನ್ನ ಸಮರ ನೌಕೆಗಳ ಮೂಲಕ ಭಾರತದ ಮೇಲೆ ಬೇಹುಗಾರಿಕೆಗೆ ಉದ್ದೇಶಿಸಿದ್ದ ಚೀನಾ ಯತ್ನಕ್ಕೆ ತೆರೆ ಬಿದ್ದಿದೆ.   ಸೋಮವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾದ...

ಚೀನಾದಿಂದ ಭಾರತಕ್ಕೆ ಬರುವ ವಿಮಾನಗಳನ್ನು ತಡೆಯಲು ಯಾವುದೇ ಆದೇಶ ಹೊರಡಿಸಿಲ್ಲ ಎಂದ ಕೇಂದ್ರ

ನವದೆಹಲಿ: ಚೀನಾದಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿರೋಧ ಪಕ್ಷಗಳ ಬೇಡಿಕೆಯ ನಡುವೆ, ಕೋವಿಡ್ ಪ್ರಕರಣಗಳ ಅಲೆಗಳು ವರದಿಯಾಗಿರುವ ದೇಶದಿಂದ ಒಳಬರುವ ವಿಮಾನಗಳನ್ನು ತಡೆಯಲು ಕೇಂದ್ರ ಸರ್ಕಾರ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಗುರಿಯನ್ನು ರಷ್ಯಾ ಹೊಂದಿದೆ : ವ್ಲಾಡಿಮಿರ್ ಪುಟಿನ್ ನಾವು ಚೀನಾದಿಂದ ಭಾರತಕ್ಕೆ ಅಥವಾ...

ಶತಕೋಟಿ ಮೌಲ್ಯದ 500 ವಿಮಾನಗಳ ಖರೀದಿಗೆ ಸಜ್ಜಾದ ಏರ್ ಇಂಡಿಯಾ

ನವದೆಹಲಿ: ಏರ್‌ಬಸ್ ಮತ್ತು ಬೋಯಿಂಗ್ ಎರಡರಿಂದಲೂ ಹತ್ತಾರು ಶತಕೋಟಿ ಡಾಲರ್ ಮೌಲ್ಯದ 500 ಜೆಟ್‌ಲೈನರ್‌ಗಳಿಗೆ ಐತಿಹಾಸಿಕ ಆರ್ಡರ್‌ಗಳನ್ನು ನೀಡಲು ಏರ್ ಇಂಡಿಯಾ ಸನಿಹದಲ್ಲಿದೆ, ಟಾಟಾ ಗ್ರೂಪ್ ಒಕ್ಕೂಟದ ಅಡಿಯಲ್ಲಿ ಮಹತ್ವಾಕಾಂಕ್ಷೆಯ ಪುನರುಜ್ಜೀವನವನ್ನು ರೂಪಿಸುತ್ತಿದೆ ಎಂದು ಉದ್ಯಮದ ಮೂಲಗಳು ರಾಯಿಟರ್ಸ್‌ಗೆ ತಿಳಿಸಿವೆ. ಇಂದು ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ ಆದೇಶಗಳಲ್ಲಿ 400 ಕಿರಿದಾದ-ದೇಹದ ಜೆಟ್‌ಗಳು ಮತ್ತು...

ಚುನಾವಣಾ ಅಕ್ರಮ ತಡೆಯಲು ಸಿ-ವಿಜಿಲ್ (C-VIGIL) ಆ್ಯಪ್​..!

ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img