Friday, April 24, 2026

India-Pak Tensions: Wang Yi

ಕೊಳಕು ಕೆಲಸಕ್ಕೆ ಪಾಕಿಗಳೊಂದಿಗೆ ಶಾಮೀಲು : ಬಯಲಾಯ್ತು ಚೀನಾದ ನರಿ ಬುದ್ಧಿ..

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ ಅಮಾಯಕ ಪ್ರವಾಸಿಗರನ್ನು ಬಲಿ ಪಡೆದುಕೊಂಡಿರುವುದನ್ನು ಜಗತ್ತಿನ ಅನೇಕ ರಾಷ್ಟ್ರಗಳು ವ್ಯಾಪಕವಾಗಿ ಖಂಡಿಸಿವೆ. ವಿಶ್ವದ ಹಲವಾರು ಬಲಿಷ್ಠ ದೇಶಗಳ ನಾಯಕರು ಭಾರತಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಆದರೆ ಯಾವಾಗಲೂ ಭಾರತದ ವಿರೋಧಿ ನಿಲುವನ್ನು ಒಳಗೊಳಗೆ ತೋರುವ ಚೀನಾ ಮಾತ್ರ ಕೊಳಕು ಕೆಲಸ ಮಾಡುವ ಪಾಕಿಗಳ...
- Advertisement -spot_img

Latest News

Political News: ದೇವೇಗೌಡ್ರು ಮಾತಾಡಿದ್ರೆ ಎಂಥವರಿಗೂ ಕಣ್ಣೀರು ಬರುತ್ತೆ : Induvalu Sachidananda Podcast

Political News: ಇಂಡುವಾಳು ಸಚ್ಚಿದಾನಂದ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮಾಜಿ ಪ್ರಧಾನಿಗಳಾದ ದೇವೇಗೌಡರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/6iDy3QNcFiE ಈ ಬಗ್ಗೆ ಮಾತು ಮುಂದುವರಿಸಿದ...
- Advertisement -spot_img