Wednesday, September 17, 2025

india pakistan

ಕಾರ್ಗಿಲ್‌ ವಿಜಯ್‌ ದಿವಸ್‌ : “ಯುದ್ಧದಲ್ಲಿ ರನ್ನರ್‌ ಅಪ್‌ ಇರೋದೇ ಇಲ್ಲ..”

ಬೆಂಗಳೂರು : 26ನೇ ಕಾರ್ಗಿಲ್ ವಿಜಯ್ ದಿನದ ಅಂಗವಾಗಿ, ಸೈನಿಕರ ಶೌರ್ಯ ಮತ್ತು ತ್ಯಾಗದ ಬಗ್ಗೆ ಜನರಿಗೆ ಅರಿವು ಮೂಡಿಸಲು ಭಾರತೀಯ ಸೇನೆಯು ಮುಂದಾಗಿದೆ. ದೇಶದ ನಾಗರಿಕರು ಹುತಾತ್ಮರಿಗೆ ಇ-ಶ್ರದ್ದಾಂಜಲಿ ಸಲ್ಲಿಸುವ ವಿಶೇಷ ಪೋರ್ಟಲ್ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಸೇನೆಯು ಇಂದು ಪ್ರಾರಂಭಿಸಲಿದೆ. 1999ರಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದಿದ್ದ ಕಾರ್ಗಿಲ್‌ ಯುದ್ಧದಲ್ಲಿ...

Pakistan : ಭಾರತ-ಪಾಕ್ ಇನ್ಮೇಲೆ ಫ್ರೆಂಡ್ಸ್ : ಪಾಕ್‌ಗೆ ಹಲ್ವಾ ಕೊಟ್ಟ ಜೈಶಂಕರ್!

1947ರಲ್ಲಿ ಪಾಕಿಸ್ತಾನ ಅನ್ನೋದು ಯಾವಾಗ ಉದಯ ಆಯ್ತೋ, ಅವಾಗ್ಲಿಂದನೇ ಭಾರತ ಪಾಕದ ನಡುವೆ ವೈರತ್ವ ಅನ್ನೋದು ಕೂಡ ಉದಯಾಯಿತು. ಇಂಥ ಪಾಕಿಸ್ತಾನ ಕಾಲು ಕೆರೆದುಕೊಂಡು 4 ಬಾರಿ ಭಾರತದ ಮೇಲೆ ಯುದ್ಧ ಮಾಡಿದೆ. ಈಗಲೂ ಕೂಡ ಗಡಿ ಕದನ ಮುಂದುವರೆಸುತ್ತಲೇ ಇದೆ. ಪಾಕಿಸ್ತಾನದ ಬುದ್ಧಿ ಗೊತ್ತಿದ್ರು ಭಾರತ ಆದೇಶವನ್ನ ತನ್ನ ಫ್ರೆಂಡ್ ಅಂತ ಹೇಳಿಕೊಳ್ಳುತ್ತಾನೆ...

ಪಾಕಿಸ್ತಾನಿ ಪ್ರಿಯಕರನ ಬಿಟ್ಟು ಮರಳಿ ಭಾರತಕ್ಕೆ ಬರಲು ಸಿದ್ದವಾಗಿರುವ ರಾಜಸ್ತಾನಿ ಮಹಿಳೆ..!ಯಾಕೆ?

ಅಂತರಾಷ್ಟ್ರೀಯ ಸುದ್ದಿ: ಫೇಸ್ಬುಕ್ ಪರಿಚಯವಾಗಿ ಸ್ನೇಹ ಬೆಳೆದು ನಂತರ ಪ್ರೀತಿಯಲ್ಲಿ ಮುಳುಗಿಹೋಗಿ ಮದುವೆಯಾಗಿರುವ ಗಂಡ ಜನ್ಮ ನೀಡಿದ ಮಕ್ಕಳನ್ನು ಬಿಟ್ಟು ಪಾಕಿಸ್ಥಾನಕ್ಕೆ ಪ್ರಿಯಕರನನ್ನು ನೋಡಲು ಹೋಗಿದ್ದ ರಾಜಸ್ಥಾನಿ ಮಹಿಳೆ ಅಂಜು ಮತ್ತೆ ಭಾರತಕ್ಕೆ ಹಿಂದಿರುಗಲು ಬಯಸುತ್ತಿದ್ದಾಳಂತೆ ಯಾಕೆ ಅಂತ ಗೊತ್ತಾ. ಪಾಕಿಸ್ತಾನದ  ನಸ್ರುಲ್ಲಾ ಎಂಬಾತನನ್ನು ಫೇಸ್ಬುಕ್ನಲ್ಲಿ ಪರಿಚಯ ಮಾಡಿಕೊಂಡು ಪ್ರೀತಿಸಿ ಆತನ ಜೊತೆ ದಾಂಪತ್ಯ ಜೀವನಕ್ಕೆ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img